ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ. 

ಬಿಜೆಪಿ ನಾಯಕ ಶಿರೀಶ್ ಕಟೇಕರ್ ಎಂಬುವವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಸಿಎಂ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ್ದಕ್ಕೆ ಮಸಿ ಬಳೆದಿದ್ದೇವೆ ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. 

ನಮ್ಮ ನಾಯಕರ ಕುರಿತು ಈ ರೀತಿಯಾಗಿ ನಡೆದುಕೊಂಡರೆ ನಾವು ಯಾವುದೇ ರೀತಿಯ ಕಾರ್ಯಕ್ಕೂ ಸಿದ್ಧ. ನಾವು ದಾಳಿ ಮಾಡಿ ಜೈಲಿಗೆ ಹೋಗುವುದಕ್ಕೂ ಸಿದ್ಧ ಎಂದು ಕಾರ್ಯಕರ್ತರು ಹೇಳಿದ್ದಾರೆ. 

ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಬಿಜೆಪಿ ನಾಯಕ ರಾಮ್ ಕದಾಮ್ ಹಲ್ಲೆ ಮಾಡಿರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಯಮನೂರಪ್ಪನ ಉರಸು ಸಂಭ್ರಮ

ಮಸ್ಕಿ: ಇಲ್ಲಿನ ವಾಲ್ಮೀಕಿ ನಗರದಲ್ಲಿನ‌ ಯಮನೂರಪ್ಪನ ಉರಸು ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು. 32ನೇ ವರ್ಷದ ಯಮನೂರಪ್ಪನ…

ಕೊರೊನಾ ಕಾಟ: ರಾಜಸ್ಥಾನ ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…

ಐಪಿಎಲ್ ಬೆಟ್ಟಿಂಗ್ ಇಬ್ಬರ ಬಂಧನ!

ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಇಬ್ಬರು ಬುಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.