ನವದೆಹಲಿ : ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.


ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್, ವೃದ್ಧರಿಗೆ ಸಹಾಯ ಮಾಡಲು ಸಾಧ್ಯವಾಗುವಂತೆ ಸ್ವಸಹಾಯ ಗುಂಪುಗಳ ಮೂಲಕ ವೃದ್ಧರಿಗೆ ಬಿಸಿಯೂಟ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹಿರಿಯ ನಾಗರಿಕರ ಕಲ್ಯಾಣ ನಿಧಿಯ ಅಂತರ್ ಸಚಿವಾಲಯ ಸಮಿತಿ ಫೆಬ್ರವರಿ 4 ರಂದು ಈ ಯೋಜನೆಗೆ ಅನುಮೋದನೆ ನೀಡಿದೆ.

ಅನಾಥರು ಮತ್ತು ಅಪೌಷ್ಟಿಕತೆಯಿಂದ ಬಳಲುವ ಹಾಗೂ ಯಾವುದೇ ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯದ ವೃದ್ಧರನ್ನು ಗುರುತಿಸಿ ಪ್ರತಿದಿನ ಮಧ್ಯಾಹ್ನ ಬಿಸಿಯಾದ ಊಟ ನೀಡುವುದು ಯೋಜನೆಯಾಗಿದೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಿಂದ ಬಂದವರಿಗೆ ಹೊಸ ನಿಯಮ!

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್…

ಹಸಿವು ತಾಳದೆ ಸತ್ತ ನಾಯಿಯನ್ನೇ ತಿಂದ ವ್ಯಕ್ತಿ!

ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.

ಪೆಟ್ರೋಲ್-ಡಿಸೇಲ್ ದರ ಇಳಿಕೆಗೆ ಕೇಂದ್ರ ಸಚಿವೆ ನೀಡಿದ ಸಲಹೆ ಏನು?

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಹುಡುಗಿ ಫೋನ್ ನಂಬರ್ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಪಾಪಿ ಮಾಡಿದ್ದೇನು?

ಲಕ್ನೋ : ಬಾಲಕಿ ಫೋನ್ ನಂಬರ ಕೊಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತೆ ಹಾಗೂ ಪೋಷಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.