ನವದೆಹಲಿ : ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.


ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್, ವೃದ್ಧರಿಗೆ ಸಹಾಯ ಮಾಡಲು ಸಾಧ್ಯವಾಗುವಂತೆ ಸ್ವಸಹಾಯ ಗುಂಪುಗಳ ಮೂಲಕ ವೃದ್ಧರಿಗೆ ಬಿಸಿಯೂಟ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹಿರಿಯ ನಾಗರಿಕರ ಕಲ್ಯಾಣ ನಿಧಿಯ ಅಂತರ್ ಸಚಿವಾಲಯ ಸಮಿತಿ ಫೆಬ್ರವರಿ 4 ರಂದು ಈ ಯೋಜನೆಗೆ ಅನುಮೋದನೆ ನೀಡಿದೆ.

ಅನಾಥರು ಮತ್ತು ಅಪೌಷ್ಟಿಕತೆಯಿಂದ ಬಳಲುವ ಹಾಗೂ ಯಾವುದೇ ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯದ ವೃದ್ಧರನ್ನು ಗುರುತಿಸಿ ಪ್ರತಿದಿನ ಮಧ್ಯಾಹ್ನ ಬಿಸಿಯಾದ ಊಟ ನೀಡುವುದು ಯೋಜನೆಯಾಗಿದೆ.

Leave a Reply

Your email address will not be published. Required fields are marked *

You May Also Like

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ರಾಮ ಮಂದಿರ: 2 ಸಾವಿರ ಅಡಿ ಕೆಳಗೆ ಇಡಲಾಗುತ್ತಿರುವ ‘ಟೈಮ್ ಕ್ಯಾಪ್ಸುಲ್’ನಲ್ಲಿ ಏನಿರುತ್ತೆ?

ದೇಶದಲ್ಲಿ ರಾಮಜನ್ಮಭೂಮಿ ವಿವಾದಕ್ಕೆ ಕಳೆದ ವರ್ಷ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಒಂದು ‘ಅಂತಿಮ’ ಪರಿಹಾರ ನೀಡಿದ ನಂತರ, ಅಲ್ಲಿ ರಾಮ ಮಂದಿರ ನಿರ್ಮಿಸುವ ಕೆಲಸಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿಗೆ ಉಸ್ತುವಾರಿ ನೀಡಲಾಗಿದೆ.

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.