ಬೆಳಗಾವಿ :
ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ರಾಜ್ಯದಲ್ಲಿ ಈಗಾಗಲೇ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ.
ಇತರೆ ತರಗತಿಗಳು ವಿದ್ಯಾಗಮನದ ಮೂಲಕ ಶೈಕ್ಷಣಿಕ ತರಗತಿ ಮುಂದುವರೆಯುತ್ತಿದೆ. ಇದರ ಮಧ್ಯೆ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳು ಮಾತ್ರ ಆರಂಭಗೊಂಡಿಲ್ಲ. ಇಂತಹ ತರಗತಿಗಳನ್ನು ಆರಂಭಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಉಚಿತ ಹೆಲ್ಮೆಟ್ ಗಾಗಿ ಮುಗಿಬಿದ್ದ ಜನರು : ಎಲ್ಲಿ ಗೊತ್ತೇ.?
ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಕೋವಿಡ್ ಕಾರಣದಿಂದ ತರಗತಿಗಳು ಆರಂಭವಾಗದೇ, ಮಕ್ಕಳು ಶಾಲೆಗೆ ತೆರಳದೇ ಅನೇಕ ಕಡೆಗಳಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಜಾಸ್ತಿಯಾಗಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿದರು.
ಮಸ್ಕಿ ಉಪ ಚುನಾವಣೆ’ಯ ಸಂದರ್ಭದಲ್ಲೇ ರಾಜ್ಯ ಸರ್ಕಾರ’ದಿಂದ ಭರ್ಜರಿ ಗಿಫ್ಟ್
ರಾಜ್ಯದಲ್ಲಿ ಫೆಬ್ರವರಿ 1ರಿಂದ 9 ಮತ್ತು 11ನೇ ತರಗತಿ ಆರಂಭಿಸಲಾಗಿದೆ. ಇದಾದ ಬಳಿಕ 1ನೇ ತರಗತಿ ಆರಂಭಕ್ಕೂ ಒತ್ತಾಯ ಕೇಳಿ ಬರುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ 1 ರಿಂದ 5ನೇ ತರಗತಿಗಳನ್ನು ಆರಂಭ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಜೊತೆಗೆ ಮಧ್ಯಾಹ್ನದ ಬಿಸಿಯೂಟವೂ ಆರಂಭವಾಗಬೇಕಿದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ…!

ಬೆಂಗಳೂರು: ಮುಂದಿನ  ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.