ಲಕ್ಷ್ಮೇಶ್ವರ: ತಾಲೂಕಿನ ಅಡರಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೀರಭದ್ರಪ್ಪ ಮ. ಶಿಗ್ಲಿ, ಉಪಾಧ್ಯಕ್ಷರಾಗಿ ಮಹಾಂತೇಶ ಬ. ಹವಳದ ಮತ್ತು ನಿರ್ದೇಶಕರಾಗಿ ಮರಬಸಪ್ಪ ಯ ಚಿಕ್ಕಣ್ಣವರ, ಬಸಪ್ಪ ಪಂ. ಸಗರದ, ಧರ್ಮಣ್ಣ ಮಾ. ಸಿದ್ಧಾಪುರ, ಸೋಮಣ್ಣ ಬ. ಭಂಗಿ, ಷಣ್ಮುಖಪ್ಪ ರು. ಬಡಿಗೇರ, ಕಲ್ಲಪ್ಪ ಹೊ. ಗಂಗಣ್ಣವರ, ಹಸನಸಾಬ ಖಾ. ತಾಡಪತ್ರಿ, ಹೊನ್ನಪ್ಪ ಬ. ಲಮಾಣಿ, ಲಕ್ಷ್ಮವ್ವ ಶೇ ಪಾಟೀಲ, ಮಹಾದೇವಿ ರಾ. ರೊಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಆಯ್ಕೆ ವೇಳೆ ಪಾಲ್ಗೊಂಡ ಅಡರಕಟ್ಟಿ, ಹರದಗಟ್ಟಿ, ಕೊಂಡಿಕೊಪ್ಪ ಗ್ರಾಮಗಳ ಸರ್ವಸದಸ್ಯರಿಗೂ ಹಿರಿಯರಿಗೂ ಸಂಘದ ಮಾಜಿ ಅಧ್ಯಕ್ಷರುಗಳಾದ ಮುದಿಯಪ್ಪ ಹವಳದ, ಚನ್ನಬಸಪ್ಪ ಹಳೆಮನಿ, ಮಹದೇವಪ್ಪ ಹವಳದ, ಬಸವಣ್ಣೆಪ್ಪ ರೊಳ್ಳಿ, ರಾಮಣ್ಣ ಚಿಕ್ಕಣ್ಣವರ, ಪ್ರಕಾಶ್ ಶಿರಹಟ್ಟಿ ಹಾಗು ಹಿರಿಯರಾದ ಶೇಖರಗೌಡ ಪಾಟೀಲ, ಚಂದ್ರಗೌಡ ಪಾಟೀಲ, ಶಂಕ್ರಣ್ಣ ಭಂಗಿ, ಟಾಕ್ರಪ್ಪ ಮಾಳಗಿಮನಿ, ತಾವರೆಪ್ಪ ಲಮಾಣಿ, ಗಣೇಶ ನಾಯಕ, ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗನಗೌಡ ಪ್ರಭುಗೌಡ ಪಾಟೀಲ ಮತ್ತು ಇಲಾಖೆಯ ಅಧಿಕಾರಿಗಳು ಬಸವರಾಜ ನಿಡಗುಂದಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಬಾಲೆಹೊಸೂರಿನಲ್ಲಿ ಬಾಳೇ ಬಲು ಕಷ್ಟ: ಸೀಲ್ ಡೌನ್ ಏರಿಯಾವೊಂದರ ಅಳಲು

ಗದಗ: ಇದು ಒಂದು ಸೀಲ್ ಡೌನ್ ಕಥೆಯಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಪಾಸಿಟಿವ್…

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ