ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭೆಲ್ಲಿ ಈ ಕುರಿತು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಬಳಕೆ ಮಾಡಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ದೇಶದ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಗೌರವಿಸುತ್ತಾರೆ. ಸೋಶಿಯಲ್ ಮೀಡಿಯಾದಿಂದಲೇ ಜನರಿಗೆ ಅಧಿಕಾರ ಸಿಕ್ಕಂತಾಗಿದೆ. ಇಂದಿನ ದಿನಗಳಲ್ಲಿ ಇದರ ಪಾತ್ರ ಬಹುದೊಡ್ಡದಿದೆ. ಹೀಗಾಗಿ ಇದನ್ನು ಯಾರೂ ಸಮಾಜ ವಿರೋಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಮಿತಿ ಮೀರಿ ಆವರಿಸಿದ ಸೋಂಕು!

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ಏರಿಕೆ ಕಾಣುತ್ತಿದೆ. ಪ್ರತಿ ದಿನ ಕೊರೊನಾ ತನ್ನ ದಾಖಲೆಯನ್ನು…

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.

ಅಯ್ಯೋ..! ಸದ್ಯದಲ್ಲಿಯೇ ದೇಶದ ಅರ್ಧದಷ್ಟು ಜನರು ಮಹಾಮಾರಿಗೆ ಬಲಿಯಾಗಲಿದ್ದಾರಂತೆ!

ನವದೆಹಲಿ : 2021ರ ಫೆಬ್ರವರಿ ತಿಂಗಳ ಒಳಗಾಗಿ ದೇಶದ ಕನಿಷ್ಠ ಶೇ. 50ರಷ್ಟು ಭಾರತೀಯರಲ್ಲಿ ಸೋಂಕು ಕಂಡು ಬರಲಿದೆ ಎಂದು ಸರ್ಕಾರದ ಸಮಿತಿ ಅಭಿಪ್ರಾಯಪಟ್ಟಿದೆ.