ಹೈದರಾಬಾದ್ : ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬೀಳುತ್ತಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸರೊಬ್ಬರು ಕಾಪಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಕಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೊಬ್ಬ ಜಾರಿ ಬೀಳುತ್ತಿದ್ದನ್ನು ಅಲ್ಲಿದ್ದ ಮಹಿಳಾ ಕಾನ್ಸ್ಟೇಬಲ್ ಗಮಿನಿಸಿ ಕೂಡಲೇ ಓಡಿ ಹೋಗಿ, ಆತನನ್ನು ಹಿಂದಕ್ಕೆ ಎಳೆದುಕೊಂಡು ಪ್ರಾಣ ಉಳಿಸಿದ್ದಾರೆ. ಈ ವಿಡಿಯೋವನ್ನು ಸದ್ಯ ರೈಲ್ವೆ ಇಲಾಖೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಶೇರ್ ಮಾಡಿದ್ದು, ಜನರು ಮೆಚ್ಚುಗೆ ಗಳಿಸುತ್ತಿದೆ.

ನೆಟ್ಟಿಗರು ಮಹಿಳಾ ಕಾನ್ಸಟೇಬಲ್ ಅವರ ಧೈರ್ಯಕ್ಕೆ ಸಲಾಂ ಎನ್ನುತ್ತಿದ್ದಾರೆ. ಈ ಮಹಿಳಾ ಪೊಲೀಸ್ ಪೇದೆಯ ಹೆಸರು ಮೇರಿ ಸಾಹೇಲಿ ಎಂದು ತಿಳಿದು ಬಂದಿದೆ. ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಒಬ್ಬ ವ್ಯಕ್ತಿಯ ಪ್ರಾಣವನ್ನು ಕಾಪಾಡಿ ಮಾನವೀಯತೆ ಮೆರೆದ ಮಹಿಳೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Leave a Reply

Your email address will not be published. Required fields are marked *

You May Also Like

ಹೊಸ ರೂಪಾಂತರಿ ಕೊರೊನಾ ಅಪಾಯಕಾರಿಯಂತ ಹೇಳಿದ್ದಾರೆ ಏಮ್ಸ್ ನಿರ್ದೇಶಕ ಡಾ. ರಣದೀಪ್!!

ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ರಷ್ಯಾ ಲಸಿಕೆ ಹೊರಬರಲು ಸಾಕಷ್ಟು ಸಮಯ ಬೇಕು

ಮಾಸ್ಕೋದ ಸೆಚೆನೆವ್ ವಿವಿಯ ಪ್ರಕಟಣೆ ಆಧರಿಸಿ ಬಂದಿರುವ ವರದಿಗಳ ಪ್ರಕಾರ, ವಿಶ್ವದ ಮೊದಲ ಕೋರೊನಾ ಲಸಿಕೆ…

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ ಡೌನ್..!

2020ರಲ್ಲಿ ಲಾಕ್‌ ಡೌನ್‌ ನಿಂದ ಬೇಸತ್ತ ಜನ ಈಗ ಮತ್ತದೇ ಲಾಕ್‌ ಡೌನ್‌ ಮೊರೆ ಹೋಗುವ ಅನಿವಾರ್ಯತೆ ಇದೆ. ಯಾಕೆಂದರೆ, ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿದ್ದು, ಅಲ್ಲಿನ ಜನ ತ್ತರಿಸಿ ಹೋಗಿದ್ದಾರೆ. ಈಗಾಗಲೇ ಬ್ರಿಟನ್‌ ಅಲ್ಲದೇ, ಬೇರೆ ದೇಶಗಳಿಗೂ ಈ ವೈರಸ್‌ ಹಬ್ಬಿದ್ದು, ಭಾರತವೇನು ಹೊರತಾಗಿಲ್ಲ.

50 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ: ಹರ್ಷವರ್ಧನ್

ಮಾರ್ಚ್ನಿಂದ 50 ವರ್ಷ ಮೇಲ್ಪಟ್ಟವರಿಗೂ ಕೋವಿಡ್-19 ಲಸಿಕೆ ನೀಡಲು ನಾವು ಸಮರ್ಥರಿದ್ದೇವೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.