ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ. 

ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ ರೂ. 40 ಲಕ್ಷಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಇಲ್ಲಿಯ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ನಿಂದದ ಪದ್ಮಜಾ ರಾವ್ ಅವರು, ಹಂತ ಹಂತವಾಗಿ ಸುಮಾರು ರೂ. 41 ಲಕ್ಷ ರೂಪಾಯಿಗಳನ್ನು ಬ್ಯಾಂಕ್ ಖಾತೆಯ ಮೂಲಕ ಸಾಲ ಪಡೆದುಕೊಂಡಿದ್ದರು. ಅಲ್ಲದೇ, ಸಾಲದ ಭದ್ರತೆಗಾಗಿ ರೂ. ನಾಲ್ವತ್ತು ಲಕ್ಷ ರೂಪಾಯಿಗಳ ಚೆಕ್ ಕೂಡ ನೀಡಿದ್ದರು. 

ವಾರಂಟ್‍ ಈಗಾಗಲೇ ತಲಘಟ್ಟಪುರ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ನಟಿ ಬಿಪಾಶಾ ಬಸು ಅವರ ಜೀವನದಲ್ಲಿ ನಡೆದ ಕಹಿ ಘಟನೆ ಯಾವುದು?

ಮಾದಕ ನಟಿ ಬಿಪಾಶಾ ಬಸು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಬಹುತೇಕ ಚಿತ್ರಗಳಲ್ಲಿ ಹಾಟ್ ಆಂಡ್ ಬೋಲ್ಡ್ ಪಾತ್ರಗಳಲ್ಲಿಯೇ ನಟಿಸಿ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಆದರೆ, ಈ ನಟಿ ಎಷ್ಟೇ ಮಾದಕವಾಗಿದ್ದರೂ ನೇರ ಹಾಗೂ ನಿಷ್ಠುರ. ಅವರಿಗೆ ಚಿತ್ರಗಳಲ್ಲಿ ಅವಕಾಶ ಮಾತ್ರ ಕಡಿಮೆಯಾಗಿಲ್ಲ. ಸದ್ಯ ಅವರ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಎಸ್.ಪಿ.ಬಿ. ಜನ್ಮದಿನ: ಟ್ವೀಟರ್ ನಲ್ಲಿ ಶುಭಾಶಯಗಳ ಸುರಿಮಳೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ಹಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ.

ಮದುವೆಗೆ ಸಿದ್ಧತೆ ನಡೆಸಿದ ಕಾಜಲ್ ಅಗರ್ವಾಲ್! ಭಾವಿ ಪತಿಯೊಂದಿಗಿನ ಫೋಟೋ ಶೇರ್!

ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಕಾಜಲ್ ಅವರು ಇಲ್ಲಿಯವರೆಗೂ ತಮ್ಮ ಭಾವಿ ಪತಿಯನ್ನು ಪರಿಚಯಿಸಿರಲಿಲ್ಲ. ನಟಿ ಇದೀಗ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.