ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ. 

ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ ರೂ. 40 ಲಕ್ಷಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಇಲ್ಲಿಯ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ನಿಂದದ ಪದ್ಮಜಾ ರಾವ್ ಅವರು, ಹಂತ ಹಂತವಾಗಿ ಸುಮಾರು ರೂ. 41 ಲಕ್ಷ ರೂಪಾಯಿಗಳನ್ನು ಬ್ಯಾಂಕ್ ಖಾತೆಯ ಮೂಲಕ ಸಾಲ ಪಡೆದುಕೊಂಡಿದ್ದರು. ಅಲ್ಲದೇ, ಸಾಲದ ಭದ್ರತೆಗಾಗಿ ರೂ. ನಾಲ್ವತ್ತು ಲಕ್ಷ ರೂಪಾಯಿಗಳ ಚೆಕ್ ಕೂಡ ನೀಡಿದ್ದರು. 

ವಾರಂಟ್‍ ಈಗಾಗಲೇ ತಲಘಟ್ಟಪುರ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ರಶ್ಮಿಕಾ ಜಾಗಕ್ಕೆ ಬಂದು ನಿಂತ ಸಾಯಿ ಪಲ್ಲವಿ!

ಹೈದರಾಬಾದ್ : ದಕ್ಷಿಣ ಭಾರತ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ಸದ್ಯ ತೆಲುಗು, ತಮಿಳು ಚಿತ್ರರಂಗದಲ್ಲಿ…

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟಿ ಸಂಜನಾ!

ಬೆಂಗಳೂರು : ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಅವರು, ಜಾಮೀನಿಗಾಗಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಟಾಲಿವುಡ್ ಅಂಗಳದಲ್ಲಿ ಮೆರೆಯಲಿದ್ದಾರೆ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರನ್ನು ಟಾಲಿವುಡ್ ಅಂಗಳಕ್ಕೆ ಕರೆ ತರುವ ಮಾತುಗಳು ಮುನ್ನೆಲೆಗೆ ಬಂದಿದೆ.