ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭೆಲ್ಲಿ ಈ ಕುರಿತು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಬಳಕೆ ಮಾಡಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ದೇಶದ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಗೌರವಿಸುತ್ತಾರೆ. ಸೋಶಿಯಲ್ ಮೀಡಿಯಾದಿಂದಲೇ ಜನರಿಗೆ ಅಧಿಕಾರ ಸಿಕ್ಕಂತಾಗಿದೆ. ಇಂದಿನ ದಿನಗಳಲ್ಲಿ ಇದರ ಪಾತ್ರ ಬಹುದೊಡ್ಡದಿದೆ. ಹೀಗಾಗಿ ಇದನ್ನು ಯಾರೂ ಸಮಾಜ ವಿರೋಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ನಟ ಸುಶಾಂತ್ ಸಿಂಗ್ ಲಾಸ್ಟ್ ಪಿಕ್ಚರ್ ಟ್ರೈಲರ್: ಬದುಕು-ಸಾವಿನ ತಲ್ಲಣದ ಕಹಾನಿ

‘ಯಾವಾಗ ಹುಟ್ಟಬೇಕು, ಯಾವಾಗ ಸಾಯಬೇಕು ಎಂದು ನಿರ್ಧರಿಸುವುದು ನಮ್ ಕೈಲಿಲ್ಲ. ಆದರೆ, ಹೇಗೆ ಬದುಕಬೇಕು ಎಂದು…

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಪೊಲೀಸರಿಂದ ವರೀಷ್ಠಾಧಿಕಾರಿ ಮೇಲೆ ಹಲ್ಲೆ..!

ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್…