ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭೆಲ್ಲಿ ಈ ಕುರಿತು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಬಳಕೆ ಮಾಡಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ದೇಶದ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಗೌರವಿಸುತ್ತಾರೆ. ಸೋಶಿಯಲ್ ಮೀಡಿಯಾದಿಂದಲೇ ಜನರಿಗೆ ಅಧಿಕಾರ ಸಿಕ್ಕಂತಾಗಿದೆ. ಇಂದಿನ ದಿನಗಳಲ್ಲಿ ಇದರ ಪಾತ್ರ ಬಹುದೊಡ್ಡದಿದೆ. ಹೀಗಾಗಿ ಇದನ್ನು ಯಾರೂ ಸಮಾಜ ವಿರೋಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಎಲ್‌ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್

ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ.

ರಿಷಿ ಕಪೂರ್ ಬಗ್ಗೆ ಪತ್ನಿ ಹೇಳಿದ್ದೇನು?

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದಾರೆ. ಅವರ ಬಗ್ಗೆ ಪತ್ನಿ ನೀತು ಸಿಂಗ್ ಗುಣಗಾನ ಮಾಡಿದ್ದಾರೆ.

ಹಾವು ಬಿಟ್ಟು ಪತ್ನಿ ಕೊಲೆ ಮಾಡಿದ ಪತಿ!

ಕೊಲ್ಲಂ: ವ್ಯಕ್ತಿಯೊಬ್ಬ ತನ್ನ ಪತ್ನಿ ಮಲಗಿದ್ದಾಗ ನಾಗರಹಾವು ಬಿಟ್ಟು ಹತ್ಯೆ ಮಾಡಿದ ಭಯಾನಕ ಘಟನೆ ಕೇರಳದಲ್ಲಿ…