ಬೆಂಗಳೂರು: ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.

ಆರೋಪಿ ವೆಂಕಟೇಶ್ ಸಹ ಎಪ್‌ಡಿಎ ಪರೀಕ್ಷೆ ತೆಗೆದುಕೊಂಡಿದ್ದನು. ಈತನ ಬಂಧನದಿಂದಾಗಿ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿದೆ. ಈ ಪ್ರಕರಣದಲ್ಲಿ ಇನ್ನೂ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಬಂಧಿತನಾಗಿರುವ ಆರೋಪಿ ವೆಂಕಟೇಶ್ನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..?

ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 22000 ಅತಿಥಿ ಶಿಕ್ಷಕರ ನೇಮಕಾತಿ

ಉತ್ತರಪ್ರಭ ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.