ಬೆಂಗಳೂರು: ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.

ಆರೋಪಿ ವೆಂಕಟೇಶ್ ಸಹ ಎಪ್‌ಡಿಎ ಪರೀಕ್ಷೆ ತೆಗೆದುಕೊಂಡಿದ್ದನು. ಈತನ ಬಂಧನದಿಂದಾಗಿ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿದೆ. ಈ ಪ್ರಕರಣದಲ್ಲಿ ಇನ್ನೂ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಬಂಧಿತನಾಗಿರುವ ಆರೋಪಿ ವೆಂಕಟೇಶ್ನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ

ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಲಾರಿಯಲ್ಲಿದ್ದ ಮಶೀನ್ ಗೆ ಬೆಂಕಿ

ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…