ಬೆಂಗಳೂರು : ವಾಹನ ಸವಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಪ್ರಸ್ತುತ ಇರುವ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ರದ್ದು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಬಹುತೇಕ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪಾವತಿ ಪಾರ್ಕಿಂಗ್ ವ್ಯವಸ್ಥೆಗೆ ಬದಲಾಯಿಸುವುದು ಸೇರಿದಂತೆ ನಗರ ಭೂಸಾರಿಗೆ ನಿರ್ದೇಶನಾಲಯ ಸಿದ್ಧಪಡಿಸಿರುವ ಪರಿಷ್ಕೃತ ಪಾರ್ಕಿಂಗ್ ನೀತಿ 2.0 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರಿನಲ್ಲಿ ಮೇ.

2020 ರ ವೇಳೆಗೆ ವಾಹನಗಳ ಸಂಖ್ಯೆ 94 ಲಕ್ಷ ದಾಟಿದೆ. ವಾಹನ ನೋಂದಣಿಯ ವಾರ್ಷಿಕ ಏರಿಕೆ ದರ ಶೇ.10 ಕ್ಕಿಂತ ಹೆಚ್ಚಾಗಿದೆ. ಹೀಗಾಗಿ ಪಾರ್ಕಿಂಗ್ ನೀತಿ ಅಳವಡಿಸುವ ಮೂಲಕ ವಾಹನ ದಟ್ಟಣೆ ಕಡಿಮೆ ಮಾಡಲು ಉದ್ದೇಶಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

ಪ್ರಧಾನಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುವು ಕರುಣೆ ಇಲ್ಲ: ಜಿ.ಎಸ್.ಪಾಟೀಲ್ ಆರೋಪ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದಲ್ಲಿ 3 ತಿಂಗಳಿಂದ ಹೋರಾಟ ನಡೆಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಹಿಂಪಡೆಯುವ ಚಿಂತನೆ ನಡೆಸುತ್ತಿಲ್ಲ. ಆದ್ದರಿಂದ ಫೆ.20 ರಂದು ಜಿಲ್ಲೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ನಾಗಾಲೋಟ

ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ…