ಬೆಂಗಳೂರು:
ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೇಳೆ ಮುಂಚೂಣಿಯಲ್ಲಿ ನಿಂತು ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಗೌರವ ಧನ ಹೆಚ್ಚಿಸುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.
ಇನ್ನು ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರು, ಹಸುಗೂಸುಗಳ ಮರಣ ತಪ್ಪಿಸಲು ಪೌಷ್ಠಿಕಾಂಶಯುಕ್ತ ಅಹಾರ ಒದಗಿಸಲು ಹೊಸ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗುವಂತ ಕಾರ್ಯಕ್ರಮ ರೂಪಿಸಲು ಮನವಿ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.