ಬೆಂಗಳೂರು:
ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೇಳೆ ಮುಂಚೂಣಿಯಲ್ಲಿ ನಿಂತು ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಗೌರವ ಧನ ಹೆಚ್ಚಿಸುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.
ಇನ್ನು ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರು, ಹಸುಗೂಸುಗಳ ಮರಣ ತಪ್ಪಿಸಲು ಪೌಷ್ಠಿಕಾಂಶಯುಕ್ತ ಅಹಾರ ಒದಗಿಸಲು ಹೊಸ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗುವಂತ ಕಾರ್ಯಕ್ರಮ ರೂಪಿಸಲು ಮನವಿ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಆಸ್ತಿ ವಿಷಯ ಸಂಬಂಧ ತನ್ನ ಪತ್ನಿಯನ್ನು ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ

ಆಸ್ತಿ ವಿಷಯ ಸಂಬಂಧ ತನ್ನ ಪತ್ನಿಯನ್ನು ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…

ಲಕ್ಷ್ಮೇಶ್ವರ: ಕಟೀಲ್ ಬಂಜಾರ ಸಮಾಜದ ಕ್ಷಮೆಯಾಚಿಸಬೇಕು

ಬಿಜೆಪಿ ರಾಜಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಬಹಿರಂಗವಾಗಿ ಹೇಳಿರುವ ಸದಾಶಿವ ಆಯೋಗದ ಬಗೆಗಿನ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಬಂಜಾರ ಸಮಾಜದ ಕ್ಷಮೆಯಾಚಿಸಬೇಕೆಂದು ಲಕ್ಷ್ಮೇಶ್ವರ ಘಟಕದ ಬಂಜಾರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ