ನೆಲಮಂಗಲ : ತಾಲೂಕಿನ ವಿಶ್ವೇಶ್ವರಪುರ ಹತ್ತಿರದ ಆಂಜನೇಯ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದಕ್ಕೆ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ದೇವಸ್ಥಾನವು ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಾಸ್ ಟೋಲ್ ಹತ್ತಿರದ ಸರ್ಕಲ್ ಬಳಿ ಇದೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ವಿಗ್ರಹವನ್ನು ಜಖಂ ಕೂಡ ಮಾಡಿದ್ದಾರೆ. ಪರಿಣಾಮವಾಗಿ ದೇವರ ವಿಗ್ರಹ ಹಾಗೂ ದೇವಾಲಯ ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. 

ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹಲವು ಸಂಘಟನೆಯ ಮುಖಂಡರು, ಪ್ರತಿಭಟನೆ ನಡೆಸಿ ಈ ಕೃತ್ಯಕ್ಕೆ ಕಾರಣರಾದವರನ್ನು ಕೂಡಲೇ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಪ್ಲಾಸ್ಮಾ ಚಿಕಿತ್ಸೆಯಿಂದ ಗಂಭೀರ ಪರಿಸ್ಥಿತಿಯ ಸೋಂಕಿತರ ರಕ್ಷಣೆ ಕಷ್ಟ: ಕೇಜ್ರಿವಾಲ್

ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು…

ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.