ನವದೆಹಲಿ :  ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ರಾಜ್ಯಸಭೆಯ ವಿಪಕ್ಷ ನಾಯಕರನ್ನಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿದೆ. ಈ ಕುರಿತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. 

ಇಲ್ಲಿಯವರೆಗೆ ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವರ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಸದ್ಯ ರಾಜ್ಯಸಭೆಯಲ್ಲಿ ಕೂಡ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸೆಗಣಿಗೆ ಶುಕ್ರದೆಸೆ: ಖರೀದಿಗೆ ಮುಂದಾದ ಸರ್ಕಾರ

ರಾಯಪುರ್: ಒಂದು ಕೆಜಿ ಸೆಗಣಿಗೆ 1.50 ರೂ! ಎಷ್ಟಿದೆ ತನ್ನಿ, ನಾವ್ ತಗಳ್ತೀವಿ. ಅಲಲಾ, ಕೊಟ್ಟಿಗೆ…

ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಪೆಟ್ರೋಲ್ ಬೆಲೆ.

ಕಳೆದ ವರ್ಷ ಮೇ ತಿಂಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆಯು 31ರೂ 95 ಪೈಸೆ ಹಾಗೂ ಡೀಸೆಲ್ ಬೆಲೆ 27ರೂ 58 ಪೈಸೆಗೆ ಏರಿಕೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಬಿಜೆಪಿಗೆ ಹೆಚ್ಚು ಸ್ಥಾನ: ರಾಜ್ಯಸಭೆಯಲ್ಲೂ ಬಿಜೆಪಿ ಮೇಲುಗೈ

ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯು ತನ್ನ ಸಂಖ್ಯಾ…