ನವದೆಹಲಿ :  ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ರಾಜ್ಯಸಭೆಯ ವಿಪಕ್ಷ ನಾಯಕರನ್ನಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿದೆ. ಈ ಕುರಿತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. 

ಇಲ್ಲಿಯವರೆಗೆ ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವರ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಸದ್ಯ ರಾಜ್ಯಸಭೆಯಲ್ಲಿ ಕೂಡ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕೊರೊನಾದಂತಹ ಗಂಡಾಂತರಗಳು ಇನ್ನೂ ಇವೆಯಂತೆ!

ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.