ಲಕ್ಷ್ಮೇಶ್ವರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ರೂಪ್ಲಪ್ಪ ವಾಚಪ್ಪ ಲಮಾಣಿ (65) ಸಾವನ್ನಪ್ಪಿದ್ದು, 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಘಾಯಗೊಂಡವರನ್ನು ಗದಗ ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚಾಲಕನಿಗೆ ಗಂಭೀರ ಗಾಯಗೊಂಡವರಲ್ಲಿ ಗಂಗವ್ವ ಲಮಾಣಿ, ಲಕ್ಷ್ಮವ್ವ ಲಮಾಣಿ, ಶಾಂತವ್ವ ಲಮಾಣಿ, ಸಾವತ್ರಮ್ಮ ಲಮಾಣಿ, ರೇಖವ್ವ ಲಮಾಣಿ ಎನ್ನಲಾಗಿದೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನ ವಿವಿದೆಡೆ ತಾಪಂ ಇಓ ಅವರಿಂದ ಲಸಿಕಾಕರಣದ ಮೇಲ್ವೀಚಾರಣೆ

ಕೋವಿಡ್ ಲಸಿಕೆ ಪಡೆದ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಸುರಕ್ಷಿತವಾಗಿದ್ದು, ಗ್ರಾಮೀಣ ಭಾಗದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ಹೇಳಿದರು.

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.