ನವದೆಹಲಿ :  ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ರಾಜ್ಯಸಭೆಯ ವಿಪಕ್ಷ ನಾಯಕರನ್ನಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿದೆ. ಈ ಕುರಿತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. 

ಇಲ್ಲಿಯವರೆಗೆ ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವರ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಸದ್ಯ ರಾಜ್ಯಸಭೆಯಲ್ಲಿ ಕೂಡ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಕೊರೊನಾ ಹೋರಾಟದಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ – ಕೇಂದ್ರ ಸರ್ಕಾರ!

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶ ಉತ್ತಮ ಸ್ಥಿತಿಯಲ್ಲಿಯೇ ಹೊರಟಿದೆ. ಆದರೂ ಮರೆಯುವಂತಿಲ್ಲ ಎಂದು ಕೇಂದ್ರ…

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಉತ್ತರಪ್ರಭ ಸುದ್ದಿ ತಮಿಳುನಾಡು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.…