ವಿಜಯಪುರ: ಸಾಂವಿಧಾನದ ಆಶಯದಂತೆ ಶೋಷಿತ ಎಲ್ಲ ಸಮುದಾಯಗಳಿಗೂ ಮುಖ್ಯವಾಹಿನಿಗೆ ಬರಲು ಮೀಸಲಾತಿ ಸಿಗಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲು ಸೌಲಭ್ಯಕ್ಕೆ ಹೋರಾಟ ನಡೆಸಿದ್ದು ತಪ್ಪೇನಲ್ಲ ಎಂದರು.
ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದೇ ಸಂವಿಧಾನದ ಆಶಯ. ಈ ಆಶಯದ ವ್ಯಾಪ್ತಿಗೆ ಬರುವ ಎಲ್ಲ ಸಮುದಾಯಗಳೂ ಮೀಸಲು ಸೌಲಭ್ಯ ಪಡೆಯಲಿ ಎಂದರು.

Leave a Reply

Your email address will not be published. Required fields are marked *

You May Also Like

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ಜನ ದೇಣಿಗೆ ನೀಡಿದ್ದು ಮಂದಿರಕ್ಕಾಗಿ, ಬಿಜೆಪಿಗಲ್ಲ: ಸಿದ್ದರಾಮಯ್ಯ ಟೀಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನರು ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಮ್ಸನಲ್ಲಿ ಘಟಿಕೋತ್ಸವ : ಸಚಿವ ಪಾಟೀಲ ಹೇಳಿಕೆ

ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.