ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲಾರಿ, ಮಿನಿ ಬಸ್ ಮಧ್ಯೆ ಡಿಕ್ಕಿ: 14 ಜನ ದುರ್ಮರಣ
ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಚೀನಾ ಬಗ್ಗೆ ನಿಖರ ಮಾಹಿತಿ ನೀಡಿ: ರಾಹುಲ್ ಗಾಂಧಿ

ದೆಹಲಿ: ಈ ತಿಂಗಳ ಆರಂಭದಲ್ಲಿ ಲಡಾಕ್ ನಲ್ಲಿ ಭಾರತ ಮತ್ತು ಚೀನ ಮಿಲಿಟರಿ ಮುಖಾಮುಖಿಯಾದ ಹಿನ್ನೆಲೆ…

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…