ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲಾರಿ, ಮಿನಿ ಬಸ್ ಮಧ್ಯೆ ಡಿಕ್ಕಿ: 14 ಜನ ದುರ್ಮರಣ
ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಮಗ!

ಪಾಟ್ನಾ : ತಂದೆಯ ರುಂಡವನ್ನೇ ಮಗ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…