ಚೆನ್ನೈ:
ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.
ಈ ವೇಳೆ ಮಗುವಿನ ತಾಯಿ ಭುವನೇಶ್ವರಿ ಅವರು, ಕೋತಿಗಳು ತಮ್ಮ ಮಗುವನ್ನು ತೆಗೆದಕೊಂಡು ನೋಡಿ ನಮಗೆ ಭಯವಾಯಿತು. ಮಂಗಗಳನ್ನು ದೂರ ಕ್ಕೆ ದೂಡಿ, ಅಕ್ಕಪಕ್ಕದವರ ಸಹಾಯ ವನ್ನು ಪಡೆಯಲು ಪ್ರಯತ್ನಿಸಿದೆ ಸ್ಥಳೀಯರು ಮಂಗವನ್ನು ಬೆನ್ನಟ್ಟಿದ್ದು, ಕೊಳವೊಂದರ ಬಳಿ ಮಗುವನ್ನು ಬಿಟ್ಟು ಮಂಗ ಓಡಿ ಹೋಗಿದೆ. ಆ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಕಂದಮ್ಮ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹದಾಯಿ ವಿಚಾರ : ಮತ್ತೆ ಗೋವಾ ಕ್ಯಾತೆ ಮಹಾದಾಯಿ ಯೋಜನೆಗೆ ಸರ್ಕಾರದ ವಿಳಂಭ ಧೋರಣೆಗೆ ಆಕ್ರೋಶ

ಮಹಾದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ ತೆಗೆದಿದೆ. ಇದರಿಂದಾಗಿ ಮಹದಾಯಿ ಹೋರಾಟದ ನಾಡಲ್ಲಿ ಮತ್ತೆ ಹೋರಾಟಗಾರರು ಗೋವಾ ನಡೆಗೆ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಕೊರೊನಾ ಹಿನ್ನೆಲೆ : ತಿಮ್ಮಪ್ಪನ ದರ್ಶನ ತಾತ್ಕಾಲಿಕ ತಡೆ

ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ.

ಎಸ್ ಐಟಿ ವಿಚಾರಣೆಯಲ್ಲಿ ಪ್ರಧಾನಿ ಮೋದಿ ಹೇಗೆ ವರ್ತಿಸಿದ್ದರು?

ನವದೆಹಲಿ : 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಅವರು ಎಸ್ ಐಟಿ ವಿಚಾರಣೆ ಎದುರಿಸಿದ್ದರು. ಈ ಕುರಿತು ಕೇಳಿದ್ದ ಬರೋಬ್ಬರಿ 100 ಪ್ರಶ್ನೆಗಳಿಗೆ 9 ಗಂಟೆಗಳ ಕಾಲ ಉತ್ತರಿಸಿದ್ದಾರೆ. ಈ ಅವಧಿಯಲ್ಲಿ ಟೀ ಕೂಡ ಅವರು ಸೇವಿಸಿರಲಿಲ್ಲ ಎಂದು ತನಿಖೆಯ ತಂಡದಲ್ಲಿದ್ದ ಆರ್.ಕೆ. ರಾಘವನ್ ಹೇಳಿದ್ದಾರೆ.