ಚೆನ್ನೈ:
ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.
ಈ ವೇಳೆ ಮಗುವಿನ ತಾಯಿ ಭುವನೇಶ್ವರಿ ಅವರು, ಕೋತಿಗಳು ತಮ್ಮ ಮಗುವನ್ನು ತೆಗೆದಕೊಂಡು ನೋಡಿ ನಮಗೆ ಭಯವಾಯಿತು. ಮಂಗಗಳನ್ನು ದೂರ ಕ್ಕೆ ದೂಡಿ, ಅಕ್ಕಪಕ್ಕದವರ ಸಹಾಯ ವನ್ನು ಪಡೆಯಲು ಪ್ರಯತ್ನಿಸಿದೆ ಸ್ಥಳೀಯರು ಮಂಗವನ್ನು ಬೆನ್ನಟ್ಟಿದ್ದು, ಕೊಳವೊಂದರ ಬಳಿ ಮಗುವನ್ನು ಬಿಟ್ಟು ಮಂಗ ಓಡಿ ಹೋಗಿದೆ. ಆ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಕಂದಮ್ಮ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಇಂಧನ ಬೆಲೆ ಮತ್ತು ಹಣದ ಮೌಲ್ಯ ಒಂದೇ ನಾಣ್ಯದ ಮುಖಗಳು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಇಂಧನ ದರ ಏರಿಕೆ ಆರಂಭಗೊAಡಿದೆ. ಯಾವುದೇ ಚುನಾವಣೆ ನಂತರ ಇಂಧನ ಬೆಲೆ ಏರಿಸುವದು ಸಾಮಾನ್ಯ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ, ಹಲವು ದಶಕಗಳ ಸಂಪ್ರದಾಯ ಈಗಲೂ ಅಷ್ಟೇ ಅಚ್ಚು ಕಟ್ಟಾಗಿ ಎಲ್ಲಾ ಸರ್ಕಾರಗಳು ಪಾಲಿಸುತ್ತಿವೆ.

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

ದೆಹಲಿ: ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.