ಗದಗ: ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ನಗರದ ಗುರುರಾಜ ಜಾಗಿರದಾರ (48) ಶಿವಾನಂದ ಮಠದ ಹಿಂಬಾಗದ ನಂದೀಶ್ವರ ನಗರದ ಮಠದ ಹಿಂಭಾಗದಲ್ಲಿರುವ ತನ್ನ ಮನೆಯ ಕಿಡಕಿಗಳನ್ನು ಒಡೆದು ತನ್ನ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ನಗರದ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಅಬ್ಯರ್ಥಿ ಗೆದ್ದಿದ್ದಾರೆ ಆದರೆ ಗೆಲುವು ಸಂಭ್ರಮಿಸಲು ಅವರೆ ಇಲ್ಲ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.