ಮಂಗಳೂರಿಗೆ: ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.

ನಗರದ ಜಪ್ಪಿನಮೊಗರು ವ್ಯಾಪ್ತಿಯಲ್ಲಿರುವ ಎರಡು ಎಕರೆ ನಿವೇಶನದಲ್ಲಿ ಸಂಬಂಧ ವ್ಯವಸ್ಥೆ ಕಲ್ಪಿಸಲು ಉದ್ದೇಶಕ್ಕೆ ಮುಂದಾಗಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರ ಇದಕ್ಕೆ ನೆರವು ನೀಡುವ ನಿರೀಕ್ಷೆಯಿದೆ.

ಸದ್ಯ ವಲಸೆ ಕಾರ್ಮಿಕರು ನಗರದ ವಿವಿಧ ಭಾಗಗಳಲ್ಲಿ ಬಾಡಿಗೆ ಆಧಾರಿತವಾಗಿ ವಾಸವಾಗಿದ್ದಾರೆ. ಇನ್ನು ಹಲವು ಮಂದಿ ಟೆಂಟ್ ಹಾಕಿ ಬೀದಿ ಬದಿಯಲ್ಲಿ, ಕೆಲಸ ಮಾಡುವ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಇನ್ನು ಕೆಲವರಿಗೆ ಬಸ್ನಿಲ್ದಾಣ, ರೈಲು ನಿಲ್ದಾಣವೇ ಆಶ್ರಯದಾಣವಾಗಿದೆ. ಇಂತಹ ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ನೀಡುವುದು ಸರಕಾರದ ಉದ್ದೇಶವಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.