ಕೋಲಾರ: ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಕಂಡರೆ ನನಗೆ ಮೊದಲಿನಿಂದಲೂ ಆಗುವುದಿಲ್ಲ.  ಜೆಡಿಎಸ್ ಸಹವಾಸ  ಬೇಡ.  ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಮುಖಂಡರು ಒಪ್ಪದಿದ್ದರೆ ಹೊಲಿಗೆ ಯಂತ್ರದ ಗುರುತಿನಲ್ಲಿ ರಾಜಕೀಯ ಮುಂದುವರಿಸುತ್ತೇನೆ ಎಂದರು.

‘ವಿಧಾನಸಭೆ ಚುನಾವಣೆಗೆ 26 ತಿಂಗಳು ಬಾಕಿಯಿದೆ. ಯಾರ ಬಗ್ಗೆಯೂ ಹೆಚ್ಚು ಮಾತನಾಡುವುದಿಲ್ಲ. ಶಾಸಕನಾಗುವುದಷ್ಟೇನನ್ನ ಗುರಿ.  ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್’ ಪಕ್ಷದಿಂದಗೆಲ್ಲಲು ಸಾಧ್ಯವಾಗಲಿಲ್ಲ.ನನಗೆ 54 ವರ್ಷ ವಯಸ್ಸಾಗಿದ್ದು, ಒಂದಷ್ಟು ಕಾಲ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಇರಬೇಕೆಂದು ಬಯಸಿದ್ದೇನೆ.ಜತೆಗೆ ಕಾರ್ಯಕರ್ತರ ಒತ್ತಾಯವೂ ಇದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕಳೆಗಟ್ಟಿದ ಚಂದ್ರಗಿರಿ ಜಾತ್ರೆ- ಎಲ್ಲೆಲ್ಲೂ ಜನ ಸಾಗರ ಚಂದ್ರಮ್ಮನ ಸನ್ನಿಧಿಯಲ್ಲಿ ಉರುಳು ಸೇವೆ ಜೋರು

ಗುಲಾಬಚಂದ ಜಾಧವಆಲಮಟ್ಟಿ : ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರು ಜನರೋ ಜನ. ಭಕ್ತಿಭಾವದ ಲೀಲೆಯಲ್ಲಿ ಹರಿದು…

ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ…

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…