ಲಕ್ಷ್ಮೇಶ್ವರ: ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ  ಹೇಳಿದರು.

ಅವರು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನೌಷಧಿಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ   ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪರುಶುರಾಮ್ ಇಮ್ಮಡಿ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಪಿ. ಬಳಿಗಾರ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಆರ್.ಪಾಟೀಲ್, ಚಂಬಣ್ಣ ಬಾಳಿಕಾಯಿ, ನೀಲಪ್ಪ ಕರ್ಜೆಕಣ್ಣವರ, ಬಸವರಾಜ ಬೆಂಡಿಗೇರಿ, ಸೋಮಣ್ಣ ಮುಳಗುಂದ, ಎಪಿಎಂಸಿ ಅಧ್ಯಕ್ಷ ನೀಲಪ್ಪ ಹತ್ತಿ, ಲಕ್ಷ್ಮೇಶ್ವರ  ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ  ಡಾ.ಗಿರೀಶ ಮರಡ್ಡಿ, ಆರೋಗ್ಯ ರಕ್ಷಾ ಸಲಹಾ ಸಮಿತಿಯ ಸದಸ್ಯ ಡಿ.ವೈ.ಹುನಗುಂದ, ಗಂಗಾಧರ ಮೆಣಸಿನಕಾಯಿ, ದುಂಡೇಶ್ ಕೊಟಗಿ, ವಿಜಯ ಕುಂಬಾರ, ಪ್ರಕಾಶ ಮಾದ್ನೂರ, ಅರುಣ್ ಪಾಟೀಲ್, ಬಸವರಾಜ ಚಕ್ರಸಾಲಿ, ಪ್ರವೀಣ್ ಬೊಮಲೆ, ರುದ್ರಪ್ಪ ಉಮಚಗಿ, ರಮೇಶ್ ಹಾಳತೋಟದ, ವಿರೇಶ್ ಸಾಸಲ್ವಾಡ, ಸಂತೋಷ್ ಜಾವೂರ್, ಶಿವಣ್ಣ ಅಂಕಲಕೋಟಿ, ಅಡರಕಟ್ಟಿ  ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಪ್ಯಾಟಿ ಸೇರಿಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.

ಪೋಲಿಸ್ ಸಬ್‌ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಇನ್ನೂಳಿದ ವೃಂದಗಳ ಪೊಲೀಸ್ ಸಬ್‌ಇನ್ಸ್ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸುಕ್ಷೇತ್ರ ಯಲಗುರೇಶ ಕಾರ್ತಿಕೋತ್ಸವ

ಆಲಮಟ್ಟಿ : ಸಮೀಪದ ಸುಕ್ಷೇತ್ರ ಯಲಗುರ ಗ್ರಾಮದ ಜಾಗೃತದೇವ ಹನುಮ ಯಲಗುರೇಶನ ಕಾರ್ತಿಕೋತ್ಸವ ಶನಿವಾರ ಜರುಗಲಿದೆ.…

ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…