ಲಕ್ಷ್ಮೇಶ್ವರ: ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ  ಹೇಳಿದರು.

ಅವರು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನೌಷಧಿಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ   ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪರುಶುರಾಮ್ ಇಮ್ಮಡಿ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಪಿ. ಬಳಿಗಾರ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಆರ್.ಪಾಟೀಲ್, ಚಂಬಣ್ಣ ಬಾಳಿಕಾಯಿ, ನೀಲಪ್ಪ ಕರ್ಜೆಕಣ್ಣವರ, ಬಸವರಾಜ ಬೆಂಡಿಗೇರಿ, ಸೋಮಣ್ಣ ಮುಳಗುಂದ, ಎಪಿಎಂಸಿ ಅಧ್ಯಕ್ಷ ನೀಲಪ್ಪ ಹತ್ತಿ, ಲಕ್ಷ್ಮೇಶ್ವರ  ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ  ಡಾ.ಗಿರೀಶ ಮರಡ್ಡಿ, ಆರೋಗ್ಯ ರಕ್ಷಾ ಸಲಹಾ ಸಮಿತಿಯ ಸದಸ್ಯ ಡಿ.ವೈ.ಹುನಗುಂದ, ಗಂಗಾಧರ ಮೆಣಸಿನಕಾಯಿ, ದುಂಡೇಶ್ ಕೊಟಗಿ, ವಿಜಯ ಕುಂಬಾರ, ಪ್ರಕಾಶ ಮಾದ್ನೂರ, ಅರುಣ್ ಪಾಟೀಲ್, ಬಸವರಾಜ ಚಕ್ರಸಾಲಿ, ಪ್ರವೀಣ್ ಬೊಮಲೆ, ರುದ್ರಪ್ಪ ಉಮಚಗಿ, ರಮೇಶ್ ಹಾಳತೋಟದ, ವಿರೇಶ್ ಸಾಸಲ್ವಾಡ, ಸಂತೋಷ್ ಜಾವೂರ್, ಶಿವಣ್ಣ ಅಂಕಲಕೋಟಿ, ಅಡರಕಟ್ಟಿ  ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಪ್ಯಾಟಿ ಸೇರಿಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

ದಿಂಗಾಲೇಶ್ವರ ಶ್ರೀಗಳ ಹೇಳಿಕೆ: ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆ ಕಟ್ಟಲಾಗದು

ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಕೊವಿಡ್-19 ಸೋಂಕು: ಉಸಿರಾಟದ ಸಮಸ್ಯೆ ಸ್ಥಳದಲ್ಲೇ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9…

ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧ

ಗದಗ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.