ಮುಳಗುಂದ : ಪಟ್ಟಣ ಪಂಚಾಯ್ತಿ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕೋರಮ್ಮನ ಗುಡಿ ಹತ್ತಿರದ ಆಶ್ರಯ ಬಡಾವಣೆಯಲ್ಲಿ 16.10ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ,ಶಿದ್ದೇಶ್ವರ ನಗರದಲ್ಲಿ ಹಾಗೂ ಅಂಬೇಡ್ಕರ್ ನಗರದಲ್ಲಿ ಫೇವರಸ್ ಜೋಡಣೆ ಕಾಮಗಾರಿಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಹರಣಶೀಕಾರಿ ಕಾಲೂನಿ ಮಾದರಿ ಶೌಚಾಲಯ ಹಾಗೂ ಬಯಲು ಬಸವೇಶ್ವರ ನಗರದಲ್ಲಿನ ನಿಮರ್ಮಿಸಿದ ಸಾರ್ವಜನಿಕ ಸುಲಭ ಶೌಚಾಲಯಗಳನ್ನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗದಗ ಎ.ಪಿ.ಎಂ.ಸಿ. ಅಧ್ಯಕ್ಷ ಸಿ.ಬಿ ಬಡ್ನಿ, ಪ.ಪಂ ಸದಸ್ಯರಾದ ಕೆ.ಎಲ್ ಕರಿಗೌಡರ, ಮಹಾದೇವಪ್ಪ ಗಡಾದ, ಮಾಂತಪ್ಪ ನೀಲಗುಂದ, ಎನ್.ಆರ್ ದೇಶಪಾಂಡೆ, ಷಣ್ಮುಖಪ್ಪ ಬಡ್ನಿ, ಬಸವರಾಜ ಹಾರೋಗೇರಿ, ಪಾರವ್ವ ಅಳಣ್ಣವರ, ನೀಲವ್ವ ಅಸುಂಡಿ, ಮಲ್ಲವ್ವ ಕುಂದಗೋಳ, ಬಸವರಾಜ ಹೊರಪೇಟಿ, ಶಂಭು ಚವ್ಹಾಣ, ಮಂಜುನಾಥ ಹಾಗೂ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.