ನವದೆಹಲಿ: ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದ್ದಾರೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಅವರು,
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಘೋಷಿಸಿದ್ದಾರೆ.

ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಬೇಕು.
ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಲಹೆ ನೀಡಿದ್ದಾರೆ.

ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು?

ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ರಾಜ್ಯಸಭೆ ಕಲಾಪಕ್ಕೆ ಸರಕಾರವೇ ಹೊಣೆ: ಮಲ್ಲಿಕಾರ್ಜುನ ಖರ್ಗೆ

“ನಮ್ಮ ಧ್ವನಿಯನ್ನು ಹತ್ತಿಕ್ಕಲು ನಾವು ಬಿಡುವುದಿಲ್ಲ. ಇದಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಮತ್ತು ನಾವು ಮೋದಿಜಿ ಯವರ ಯಾವುದೇ ಸರ್ವಾಧಿಕಾರಕ್ಕೆ ಅವಕಾಶ ನೀಡುವುದಿಲ್ಲ.”

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.