ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ಇದೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಈ ನಿರ್ಧಾರವನ್ನು ಅಂತಿಮಗೊಳಿಸಲು ಮುಂದಿನ ವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಭೆ ನಡೆಸಲಿದ್ದು, ಸಭೆಯಲ್ಲಿ ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.

12 ಗಂಟೆಗಳ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ವಿಜಯ್ ವಾಡೆಟ್ಟಿವಾರ್ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ಒಂದೆ ಬೀದಿಯಲ್ಲಿ 42 ಕೊರೋನಾ ಪಾಸಿಟಿವ್

ಇಲ್ಲಿಯ ಬೀದಿಯೊಂದರಲ್ಲಿಯೇ ದಾಖಲೆಯ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಟಿ, ಕಾಫಿ ಮತ್ತಿತರ ಸ್ನ್ಯಾಕ್ಸ್ ವಿತರಿಸುತ್ತಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಇಡೀ ಬೀದಿಗೆ ಅಂಟಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ ಡೌನ್..!

2020ರಲ್ಲಿ ಲಾಕ್‌ ಡೌನ್‌ ನಿಂದ ಬೇಸತ್ತ ಜನ ಈಗ ಮತ್ತದೇ ಲಾಕ್‌ ಡೌನ್‌ ಮೊರೆ ಹೋಗುವ ಅನಿವಾರ್ಯತೆ ಇದೆ. ಯಾಕೆಂದರೆ, ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿದ್ದು, ಅಲ್ಲಿನ ಜನ ತ್ತರಿಸಿ ಹೋಗಿದ್ದಾರೆ. ಈಗಾಗಲೇ ಬ್ರಿಟನ್‌ ಅಲ್ಲದೇ, ಬೇರೆ ದೇಶಗಳಿಗೂ ಈ ವೈರಸ್‌ ಹಬ್ಬಿದ್ದು, ಭಾರತವೇನು ಹೊರತಾಗಿಲ್ಲ.