ಬೆಂಗಳೂರು: ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ. ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ. ತಕ್ಷಣವೇ ಈ ದೃಶ್ಯವನ್ನು ತೆಗೆದುಹಾಕುವಂತೆ ಆಗ್ರಹಿಸಿದ್ದಾರೆ.

ಪೊಗರು ಚಿತ್ರದ ನಿರ್ಮಾಪಕರು, ನಿರ್ದೇಶಕರು ಕ್ಷಮೆ ಕೋರಬೇಕು, ಇಲ್ಲದಿದ್ದರೆ ಮಂಗಳವಾರ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಹಾಗೂ ತದನಂತರ ಇಡೀ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…

23 ರಂದು ಆಲಮಟ್ಟಿಗೆ ದೆಹಲಿಯ ಕಾನೂನು ತಂಡ ಭೇಟಿ; 21 ವರ್ಷಗಳ ಹಿಂದೆ ಕತ್ತರಿಸಿದ ಜಲಾಶಯದ ಕ್ರಸ್ಟ್‌ ಗೇಟ್ ಗಳ ಪರಿಶೀಲನೆ

ಉತ್ತರಪ್ರಭಆಲಮಟ್ಟಿ: ಸುಮಾರು 21 ವರ್ಷಗಳ ಹಿಂದೆ ಕತ್ತರಿಸಿ ಸಂರಕ್ಷಿಸಿ ಭದ್ರತೆಯಲ್ಲಿಟ್ಟಿರುವ ಆಲಮಟ್ಟಿ ಆಣೆಕಟ್ಟಿನ ಕ್ರಸ್ಟ್‌ ಗೇಟ್…

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…