ಪುದುಚೇರಿ: ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಈ ಕಾರಣದಿಂದ ನಾರಾಯಣ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಬಹುಮತ ಸಾಬೀತು ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ತಮಗೆ ಬಹುಮತ ಇದೆ ಎಂದು ವಾದಿಸಿದ ನಾರಾಯಣ ಸ್ವಾಮಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಆದರೆ ಬಹುಮತ ಸಿಗದ ಕಾರಣ ಅನಿವಾರ್ಯವಾಗಿವ ರಾಜಿನಾಮೆ ನೀಡಬೇಕಾಯಿತು.

Leave a Reply

Your email address will not be published. Required fields are marked *

You May Also Like

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…

ನಿನ್ನೆ ಒಂದೇ ದಿನ ದಾಖಲೆಯ ಸೋಂಕಿತರು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ.…

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…