ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಪುದುಚೇರಿ: ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಈ ಕಾರಣದಿಂದ ನಾರಾಯಣ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಬಹುಮತ ಸಾಬೀತು ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ತಮಗೆ ಬಹುಮತ ಇದೆ ಎಂದು ವಾದಿಸಿದ ನಾರಾಯಣ ಸ್ವಾಮಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಆದರೆ ಬಹುಮತ ಸಿಗದ ಕಾರಣ ಅನಿವಾರ್ಯವಾಗಿವ ರಾಜಿನಾಮೆ ನೀಡಬೇಕಾಯಿತು.

Exit mobile version