ಪುದುಚೇರಿ: ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಈ ಕಾರಣದಿಂದ ನಾರಾಯಣ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಬಹುಮತ ಸಾಬೀತು ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ತಮಗೆ ಬಹುಮತ ಇದೆ ಎಂದು ವಾದಿಸಿದ ನಾರಾಯಣ ಸ್ವಾಮಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಆದರೆ ಬಹುಮತ ಸಿಗದ ಕಾರಣ ಅನಿವಾರ್ಯವಾಗಿವ ರಾಜಿನಾಮೆ ನೀಡಬೇಕಾಯಿತು.

Leave a Reply

Your email address will not be published. Required fields are marked *

You May Also Like

ಹೊಸ ರೂಪಾಂತರಿ ಕೊರೊನಾ ಅಪಾಯಕಾರಿಯಂತ ಹೇಳಿದ್ದಾರೆ ಏಮ್ಸ್ ನಿರ್ದೇಶಕ ಡಾ. ರಣದೀಪ್!!

ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ನೀಟ್ (NEET) ಪರೀಕ್ಷೆಯ ದಿನಾಂಕ ಘೋಷಣೆ!

ಈ ಪರೀಕ್ಷೆಯು ದೇಶದಾದ್ಯಂತ ನಡೆಯಲಿದ್ದು ಕೋವಿಡ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಹಾಗೂ ಈ ಮುಂಚೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈಗ 198 ನಗರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಹಾಗೂ 3862 ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…

ಹತ್ರಾಸ್ ಅತ್ಯಾಚಾರ ಪ್ರಕರಣ – ಆಘಾತಕಾರಿ ವಿಷಯ ಹೊರ ಹಾಕಿದ ಪೊಲೀಸರು!

ಲಕ್ನೋ : ಹತ್ರಾಸ್ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ಆಘಾತಕಾರಿ ಸಂಗತಿ ಹೊರ ಹಾಕಿದ್ದಾರೆ.