ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಸಿಎಂ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರು ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಪಂಚಮಸಾಲಿ ಹೋರಾಟದ ವೇಳೆ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಯತ್ನಾಳ್ ಅವರು ದೆಹಲಿಯಲ್ಲಿ ಇರುವಾಗಲೇ ಸಚಿವ ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದೆಹಲಿಗೆ ಬರುವಂತೆ ತಡರಾತ್ರಿ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಚಿವ ನಿರಾಣಿ ಪಂಚಮಸಾಲಿ ಸಮುದಾಯದ ಸಮಾವೇಶದ ಬಗ್ಗೆ ಹೈಕಮಾಂಡ್ ಗೆ ವಿವರ ನೀಡಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ನಗರದಲ್ಲಿ ಕ್ಷೌರದ ಅಂಗಡಿಗಳು ಬಂದ್‌ಗೆ ನಿರ್ಧಾರ

ಸವಿತಾ ಸಮಾಜ ಶ್ರೀ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನ ಟ್ರಸ್ಟ್ ಕಮೀಟಿಯ ವತಿಯಿಂದ ಗದಗ-ಬೆಟಗೇರಿಯಲ್ಲಿ ಮಾ.9 ರಂದು ಮಂಗಳವಾರ ಜರುಗಲಿರುವ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನದ 14ನೇ ವಾರ್ಷಿಕೋತ್ಸವ ಕಾರ್ಯಕ್ರಮದ ನಿಮಿತ್ಯ ಪೂರ್ವಭಾವಿ ಸಭೆಯು ಟ್ರಸ್ಟ್ ಕಮೀಟಿ ಅಧ್ಯಕ್ಷ ಕೃಷ್ಣಾ ಎಚ್. ಹಡಪದ ಅಧ್ಯಕ್ಷತೆಯಲ್ಲಿ ಗದಗ-ಬೆಟಗೇರಿ ಸವಿತಾ ಸಮಾಜದ ಮೂರು ದೈವದ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರು ಮತ್ತು ಸಮಾಜದ ಹಿರಿಯರ ಉಪಸ್ಥಿತಿಯಲ್ಲಿ ಜರುಗಿತು.

ವೋಟ್ ಹಾಕಿದರೆ ಮಾತ್ರ ಲಸಿಕೆ ಕೊಟ್ಟು ಪ್ರಾಣ ಉಳಿಸುತ್ತೀರಾ? ಎಂದು ಬಿಜೆಪಿಯನ್ನೇ ಪ್ರಶ್ನಿಸಿದ ವಿಶ್ವನಾಥ್!

ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ಬೆಂಗಳೂರ:ಶಾಲೆ ಕಾಲೇಜು ರಜಾ ಲಾಕ್ಡೌನ್ ಜಾರಿ

ಬೆಂಗಳೂರು, : ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ಬೆಂಗಳೂರಿನಲ್ಲಿ…