ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

ದೇಶದಲ್ಲಿ ಸುಮಾರು 250 ಸರ್ಕಾರಿ ಸ್ವಾಮ್ಯದ ಕಂಪನಿಗಳಿದ್ದು, ಪ್ರಸಕ್ತ ವರ್ಷದಲ್ಲಿ 250 ಕಂಪನಿಗಳಿAದ 1.75 ಲಕ್ಷ ಕೋಟಿ ರೂ. ಬಂಡವಾಳ ಹಿಂತೆಗೆಯಲು ಕೇಂದ್ರ ಸರ್ಕಾರ ಗುರಿ ಹೊಂದಿದೆ.

ಈ ಕಂಪನಿಗಳಲ್ಲಿ 15 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 1.53 ಲಕ್ಷ ಕೋಟಿ ರೂ. ವಾರ್ಷಿಕ ವೇತನ ಪಾವತಿ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳು, ನಿಗಮಗಳಲ್ಲಿ ಸಾಧನೆಗೆ ಅನುಗುಣವಾಗಿ ವೇತನ ಕೊಡಲಾಗುವುದು.

ಹೊಸ ನಿಯಮದಿಂದಾಗಿ ನೌಕರರಿಗೆ ವೇತನ ಕಡಿತದ ತೂಗುಕತ್ತಿ ಎದುರಾಗಿದೆ. ಸಾಧಾರಣ ಸಾಧನೆಯ ಕಂಪನಿಗಳ ನೌಕರರಿಗೆ ಶೇ.40 ರಷ್ಟು ವೇತನ ಕಡಿತ ಮಾಡಲಾಗುವುದು. ಅಂಕಗಳನ್ನು ಆಧರಿಸಿ ಕಂಪನಿಯನ್ನು ಅತ್ಯುತ್ತಮ ಕಂಪನಿ ಎಂದು ಗುರುತಿಸಲಾಗುತ್ತದೆ. ವರ್ಗೀಕರಣದ ಸಂದರ್ಭದಲ್ಲಿ ಕಳಪೆ ಸಾಧನೆ ತೋರಿದ ಕಂಪನಿಗಳ ನೌಕರರಿಗೆ ಶೇ.20 ಹಾಗೂ ಶೇ.40ರಷ್ಟು ವೇತನ ಕಡಿತವಾಗಲಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

You May Also Like

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಅನೈತಿಕ ಚಟುವಟಿಕೆ: ಐವರ ಬಂಧನ

ಲಕ್ನೋ : ಸೆಕ್ಸ್ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಐವರನ್ನು ಬಂಧಿಸಿ, ಐವರನ್ನು ರಕ್ಷಿಸಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಅಬ್ದುಲಪುರವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇಹಾತ್ ಗ್ರಾಮದಲ್ಲಿ ನಡೆದಿದೆ.

ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ಮಾತನಾಡಲಿ – ಕಟೀಲ್ ಸವಾಲು!

ಮಡಿಕೇರಿ : ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಕಟೀಲ್ ಸವಾಲು ಹಾಕಿದ್ದಾರೆ.