ಬೆಳಗಾವಿ: ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಸದಾಶಿವ ನಗರದಲ್ಲಿ ಈಚೆಗೆ ಹೈಟೆಕ್ ವೇಶಾವಾಟಿಕೆ ಮೇಲೆ ಬೆಳಗಾವಿ ಎಪಿಎಂಸಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಇಬ್ಬರು ಯುವತಿಯರನ್ನು ರಕ್ಷಿಸಿ, ಕೆಲವರನ್ನು ಬಂಧಿಸಲಾಗಿತ್ತು.

ಫೆ.೭ರಂದು ನಡೆದ ದಾಳಿಯಲ್ಲಿ ಯುವತಿಯರನ್ನು ರಕ್ಷಣೆ ಮಾಡಿದ ಎಪಿಎಂಸಿ ಪೊಲೀಸರು ಕುಟುಂಬದ ಸದಸ್ಯರ ವಿಳಾಸ ಪತ್ತೆಹಚ್ಚಿ ಯುವತಿಯರನ್ನು ಸ್ವಂತ ಊರಿಗೆ ಕಳುಹಿಸಿ ಮಾನವೀಯತೆಯ ಮೆರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ: ರೋಜಗಾರ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಸಮೀಪದ ಲಕ್ಕಲಕಟ್ಟಿ ಗ್ರಾಮ ಪಂಚಾಯತಿಯ ಲಕ್ಕಲಕಟ್ಟಿ ತಾಂಡಾಕ್ಕೆ ತಾಂಡಾ ರೋಜಗಾರ ಮಿತ್ರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.