ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.

ಹೌದು, ಇನ್ಸ್ ಪೆಕ್ಟರ್ ವಿಕ್ರಮ್ ಸಿನಿಮಾ ನಿರ್ಮಾಪಕ ವಿಖ್ಯಾತ್ ಜೊತೆ ಜಗ್ಗೇಶ್ ಮಾತಾಡಿರುವ ಆಡಿಯೋ ಲೀಕ್ ಆಗಿದ್ದೇ ಈ ವಿವಾದಕ್ಕೆ ಕಾರಣವಾಗಿದೆ. ಈ ಆಡಿಯೋದಲ್ಲಿ ಜಗ್ಗೇಶ್, ದರ್ಶನ್ ಬಗ್ಗೆ ಅವಹೇಳಕಾರಿ ಪದ ಬಳಸಿದ್ದಾರೆ ಎನ್ನುವುದು ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರೆಸ್ ನೋಟ್ ರಿಲೀಸ್ ಮಾಡಿರುವ ವಿಖ್ಯಾತ್, ಈ ಆಡಿಯೋದಲ್ಲಿರುವ ಧ್ವನಿ ನನ್ನದೆ ಆದರೆ ಆಡಿಯೋವನ್ನು ತಾನು ಲೀಕ್ ಮಾಡಿಲ್ಲ ಎಂದು ಹೇಳಿದ್ದಾರೆ. ಫೆ.9 ರಂದು ಜಗ್ಗೇಶ್ ರವರು 8.30 ರ ಸುಮಾರಿಗೆ ನನಗೆ ಫೋನ್ ಕಾಲ್ ಮಾಡಿ ಮಾತನಾಡುತ್ತಾರೆ. ಆ ಪೋನ್ ಕಾಲ್ ಈಗ ಎಲ್ಲಡೆ ವೈರಲ್ ಆಗಿದ್ದು, ಆ ಫೋನ್ ಕಾಲ್ ನಾನು ರೇಕಾರ್ಡ್ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಟ್ಟಿಲ್ಲ ಎಂದು ಆ ದೇವರ ಮೇಲೆ ಪ್ರಮಾಣಿಕರಿಸುತ್ತೇನೆ ಎಂದರು

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

60 ಜನರಿರುವ ಕುಟುಂಬಕ್ಕೆ ಎಂಟ್ರಿ ಕೊಟ್ಟ ಸೋಂಕು!

ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ…

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…