ಬೆಳಗಾವಿ: ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ರೀತಿ ತಿರುಗೇಟು ನೀಡಿದ್ದಾರೆ.

ನಾನು ರಾಮನ ಭಕ್ತೆ. ರಾಮಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿರುವವರಿಂದ ಒಬ್ಬ ಮಹಿಳೆ ಬಗೆಗಿನ ಮಾತುಗಳ ಬಗ್ಗೆ ರಾಜ್ಯದ ಜನರು ನೋಡಿದ್ದಾರೆ. ಅವರು ನನ್ನ ಬಗ್ಗೆ ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್ ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!

ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

23 ರಂದು ಆಲಮಟ್ಟಿಗೆ ದೆಹಲಿಯ ಕಾನೂನು ತಂಡ ಭೇಟಿ; 21 ವರ್ಷಗಳ ಹಿಂದೆ ಕತ್ತರಿಸಿದ ಜಲಾಶಯದ ಕ್ರಸ್ಟ್‌ ಗೇಟ್ ಗಳ ಪರಿಶೀಲನೆ

ಉತ್ತರಪ್ರಭಆಲಮಟ್ಟಿ: ಸುಮಾರು 21 ವರ್ಷಗಳ ಹಿಂದೆ ಕತ್ತರಿಸಿ ಸಂರಕ್ಷಿಸಿ ಭದ್ರತೆಯಲ್ಲಿಟ್ಟಿರುವ ಆಲಮಟ್ಟಿ ಆಣೆಕಟ್ಟಿನ ಕ್ರಸ್ಟ್‌ ಗೇಟ್…

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…