ಲಕ್ಷ್ಮೇಶ್ವರ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ(40)ಹಾಗೂ ಸೋಮವ್ವಾ(48) ಮೃತ ದುರ್ದೈವಿಗಳು.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ದುರ್ಘಟನೆ ಸಂಭವಿಸಿದೆ.
ಉಳಿದಂತೆ ಗಾಯಗಳುಗಳಿಗೆ ಗದಗ ಜಿಮ್ಸ್ ದಾಖಲಿಸಲಾಗಿದೆ.

ಸ್ಳಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-9

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕಾವ್ಯ ಕಳುಹಿಸಿದವರು ಡಾ.ಸಂಗಯ್ಯ ಶೇ ಶಿರೂರಮಠ ಅವರು. ಪುಣೆಯ ಡಿಫೆನ್ಸ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯದ ಗೂಡಿನಲ್ಲಿ ಒಂದಾದ ಜೀವಗಳ ತಲ್ಲಣವನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆಗಟ್ಟಿದ ಚಂದ್ರಗಿರಿ ಜಾತ್ರೆ- ಎಲ್ಲೆಲ್ಲೂ ಜನ ಸಾಗರ ಚಂದ್ರಮ್ಮನ ಸನ್ನಿಧಿಯಲ್ಲಿ ಉರುಳು ಸೇವೆ ಜೋರು

ಗುಲಾಬಚಂದ ಜಾಧವಆಲಮಟ್ಟಿ : ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರು ಜನರೋ ಜನ. ಭಕ್ತಿಭಾವದ ಲೀಲೆಯಲ್ಲಿ ಹರಿದು…

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.