ಲಕ್ಷ್ಮೇಶ್ವರ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ(40)ಹಾಗೂ ಸೋಮವ್ವಾ(48) ಮೃತ ದುರ್ದೈವಿಗಳು.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ದುರ್ಘಟನೆ ಸಂಭವಿಸಿದೆ.
ಉಳಿದಂತೆ ಗಾಯಗಳುಗಳಿಗೆ ಗದಗ ಜಿಮ್ಸ್ ದಾಖಲಿಸಲಾಗಿದೆ.

ಸ್ಳಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ಗ್ರಾ.ಪಂ ಸದಸ್ಯರ ಸರ್ವಾಧಿಕಾರ ಖಂಡಿಸಿ ರೈತರ ಆಕ್ರೋಶ

ಉತ್ತರಪ್ರಭ ಮುಳಗುಂದ: ಗ್ರಾಮ ಪಂಚಾಯ್ತಿ ಯಿಂದ ಕೇಂದ್ರ ಸರ್ಕಾರದ ವರೆಗೂ ಕಾರ್ಯವೈಕರಿಯನ್ನ ಪ್ರಶ್ನಿಸುವ ಮತ್ತು ಸೌಲಭ್ಯಗಳನ್ನ…

“ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಗೆ ಇ ಕೆವೈಸಿ ಜೋಡಣೆಗೆ ರೈತರಲ್ಲಿ ಮನವಿ”

ಉತ್ತರಪ್ರಭ ಸುದ್ದಿ ಗದಗ: ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಯಡಿ ಮುಂದಿನ ಕಂತುಗಳನ್ನು ರೈತರ…