ಲಕ್ಷ್ಮೇಶ್ವರ: ಹಿಂದಿನಿಂದ ಬಂದ ಬೈಕ್ ಹರಿದು ವಾಯುವಿಹಾರಿ ಸ್ಥಳದಲ್ಲೇ ಸಾವಿನಪ್ಪಿದ ಘಟನೆ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ಬೆಳಗಿನ ಸಮಯದಲ್ಲ್ಲಿ ವಾಯುವ ವಿಹಾರಕ್ಕೆ ತೆರಳಿದ್ದ ಹನಮಂತಪ್ಪ ಕಾಳೆ(52) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಕಿತ್ತೂರು ಗ್ರಾಮದ ಬೈಕ್ ಚಾಲಕ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಪಿಎಸ್‌ಐ ಶಿವಯೋಗಿ ಲೋಹರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.