ವಿಜಯನಗರ: ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಸವನಿಧಿ ಆಯಿತಲೇ ಎಂಬುವುದು ಸುಖ ದುಃಖ, ಮಳೆ ಬೆಳೆ ಎಲ್ಲವೂ ಚೆನ್ನಾಗಿ ಆಗುತ್ತದೆ ಎಂಬಥ೵ ಕಲ್ಪಿಸುತ್ತದೆ ಎನ್ನಲಾಗಿದೆ. ಐತಿಹಾಸಿಕ ಶ್ರೀ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೊರೊನಾ ಹಿನ್ನೆಲೆ ಕರ‍್ಣಿಕ ಕೇಳಲು ಅವಕಾಶ ಸಿಗದ ಹಿನ್ನೆಲೆ ಹಾವನೂರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಇಂದು 6 ರಿಂದ 8 ನೇ ತರಗತಿ ಆರಂಭದ ಬಗ್ಗೆ ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಸರ್ಕಾರ ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.