ವಿಜಯನಗರ: ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಸವನಿಧಿ ಆಯಿತಲೇ ಎಂಬುವುದು ಸುಖ ದುಃಖ, ಮಳೆ ಬೆಳೆ ಎಲ್ಲವೂ ಚೆನ್ನಾಗಿ ಆಗುತ್ತದೆ ಎಂಬಥ೵ ಕಲ್ಪಿಸುತ್ತದೆ ಎನ್ನಲಾಗಿದೆ. ಐತಿಹಾಸಿಕ ಶ್ರೀ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೊರೊನಾ ಹಿನ್ನೆಲೆ ಕರ‍್ಣಿಕ ಕೇಳಲು ಅವಕಾಶ ಸಿಗದ ಹಿನ್ನೆಲೆ ಹಾವನೂರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಮಾನವೀಯತೆ ಮೆರೆದ ಸಿ,ಪಿ,ಐ, ವಿಕಾಸ ಲಮಾಣಿ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ…