ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರಲಿದ್ದು, 10 ಅಂಕಗಳ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಏರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಕೂಲ ಮಾಡಲಾಗಿದೆ ಎಮದು ತಿಳಿಸಿದರು.

ಎಂದಿನಂತೆ ಎಸ್ಸೆಸ್ಸೆಲ್ಸಿ ಬೋರ್ಡ್ ಸ್ಟ್ಯಾಂಡರ್ಡ್ ನಂತೆಯೇ ಪರೀಕ್ಷೆ ನಡೆಯಲಿದ್ದು, ಒಟ್ಟು 100 ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯ ಪರೀಕ್ಷೆಯ ಅಂಕಗಳು ಇರಲಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಕಟ್ಟಿಗೆ ಅಡ್ಡೆಗಳಿಗೆ ನೀಡಿದ ಮೂರು ದಿನದ ಗಡವು ಮುಗಿದು ಆರು ತಿಂಗಳಾದರೂ ತಹಶೀಲ್ದಾರರು ಮಾತ್ರ ಮೌನ!

ಆಡಳಿತ ಯಂತ್ರ ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಹಾಗಂತ ನಂಬಿಕೆ ಜನಸಾಮಾನ್ಯರಲ್ಲೂ ಇದೆ. ಆದರೆ ಶಿರಹಟ್ಟಿ ಆಡಳಿತ ಯಂತ್ರದ ಮೊಂಡುತನ ನೋಡಿದರೆ ಎಂಥವರಿಗೆ ಬೇಸರ ತರಿಸುತ್ತದೆ. ಶಿರಹಟ್ಟಿ ಇದು ತಾಲೂಕು ಕೇಂದ್ರವೋ ಅಥವಾ ಜಿಲ್ಲಾ ಕೇಂದ್ರವೋ ಎನ್ನುವ ಅನುಮಾನ ಮೂಡುವುದಂತೂ ಸತ್ಯ.

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.