Up next ರೈತನ ಬಾಳು ಕಣ್ಣೀರಿನ ಗೋಳಾಗಿದೆ Published on 05 March 2021 Author ಉತ್ತರಪ್ರಭ TagsCovid vaccine,g.s.patil,gadag,karnataka,news,rona,uttaraprabha,web ರೋಣ: ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು. ಈಗಾಗಲೇ ತಾಲೂಕಿನಲ್ಲಿ 920 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದರು. Share this:WhatsAppFacebookTelegramTwitterEmail Related Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ View Comments (0)
ರಾಜ್ಯ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ! ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ. Share this:WhatsAppFacebookTelegramTwitterEmail ಉತ್ತರಪ್ರಭNovember 10, 2020
ಗ್ಲಾಮರ್ ಲೋಕ ರಾಜ್ಯ ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ… Share this:WhatsAppFacebookTelegramTwitterEmail ಉತ್ತರಪ್ರಭJuly 6, 2020
ಈಗಿನ ಸುದ್ದಿ ಗದಗ ಗದಗ: ಕಾರ್ ಅಪಘಾತ ಮೂವರು ಶಿಕ್ಷಕರಿಗೆ ಗಂಭೀರ ಗಾಯ ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ… Share this:WhatsAppFacebookTelegramTwitterEmail ಉತ್ತರಪ್ರಭJuly 3, 2020
ಗದಗ ರಾಜ್ಯ ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು. Share this:WhatsAppFacebookTelegramTwitterEmail ಉತ್ತರಪ್ರಭMarch 27, 2021